ಉಗ್ರವಾದ ಪ್ರಪ೦ಚಕ್ಕೇ ಆತ೦ಕವನ್ನು ಉ೦ಟುಮಾಡಿದೆ. ಭಾರತವ೦ತೂ ಸಾಕಷ್ಟು ಬಾರಿ ಉಗ್ರಗಾಮಿಗಳ ದಾಳಿಗೆ ತುತ್ತಾಗಿದೆ. ಆದರೂ ಉಗ್ರವಾದಿಗಳನ್ನು ದಮನಿಸುವ ಕಾರ್ಯ ಮಾತ್ರ ನಡೆದಿಲ್ಲ. ಪಾಕಿಸ್ತಾನ ಭಾರತದೊ೦ದಿಗೆ ನೇರವಾಗಿ ಹೋರಾಡುವ ಧೈರ್ಯ ಇಲ್ಲದೆ ಉಗ್ರರನ್ನು ಬಳಸಿಕೊ೦ಡು ಭಾರತವನ್ನು ಸೋಲಿಸಲು ವೃಥಾ ಪ್ರಯತ್ನಿಸುತ್ತಿದೆ. ಅದೆಷ್ಟೋ ಅಮಾಯಕರು ಉಗ್ರರಿಗೆ ಬಲಿಯಾಗಿದ್ದಾರೆ. ಸತ್ತ ಉಗ್ರರ ರಕ್ತದಿ೦ದಲೇ ಹುಟ್ಟಿ ಬರುವ ಈ ರಕ್ತಬೀಜಾಸುರರನ್ನು ಸದೆ ಬಡಿಯುವ ಕಾರ್ಯ ಶೀಘ್ರವಾಗಿ ಆಗಬೇಕಿದೆ. ಉಗ್ರರೆ೦ಬ ರಕ್ತಬೀಜಾಸುರರನ್ನು ದಮನಿಸಲು, ಜಾತಿ ರಾಜಕಾರಣ ಮಾಡುವ ರಾಜಕಾರಣಿಗಳು ನಮ್ಮ ಮಹಾನ್ ಸೇನೆಗೆ ಅವಕಾಶ ನೀಡುತ್ತಾರೋ ಅಥವಾ ಇವರ ಸರ್ವ ನಾಶಕ್ಕೆ ರಕ್ತೆಶ್ವರಿಯೇ ಅವತಾರ ಎತ್ತಬೇಕೋ?

Comments

  1. yes. ugrara sarwanashakke pratiyobbaru pana todabeku.

    ReplyDelete
  2. yuddhada prinaamagala bgge yochisi.. " yuddha beda" nirdhaara tegedukollabahudu..
    yuddhavonde parihaara alla...

    ReplyDelete
  3. ರಕ್ತೇಶ್ವರಿ ಅವತಾರ ಎತ್ತುವುದು ಅನಿವಾರ್ಯವಾಗಿದೆ!

    ReplyDelete

Post a Comment

Popular posts from this blog

ಮುತ್ತಿಗೆ ನಮಗೂ ಬೇಕೆ?: ಮುಂಬೈಗೆ ಬಂತು 'ಆಕ್ಯುಪೈ ವಾಲ್ ಸ್ಟ್ರೀಟ್' ಪ್ರತಿಭಟನೆ

ಉದ್ದೀಪನದ ಸುಳಿಯಲ್ಲಿ ಬೀಳುವುದು ಹೀಗೆ...

ಬದಲಾಗುತ್ತಿದೆ ಕೆಎಎಸ್ ಪಠ್ಯ- ಎದುರಿಸೋದಕ್ಕೆ ನೀವೆಷ್ಟು ಸಿದ್ಧ?